Friday, 29 March, 2024

Month: May 2023


ಭಾರತವೊಂದು ವೈವಿಧ್ಯತೆಯ ಸಾಗರ. “Unity in diversity”, “ಭಾರತವೊಂದು ದೇಶವಲ್ಲ-ಬದಲಿಗೆ ಒಂದುಉಪಖಂಡ” ಮುಂತಾದ ಸಾಲುಗಳನ್ನ ನಾವು ಕೇಳುತ್ತಲೇ ಇರುತ್ತೇವೆ. ಚಿಕ್ಕವರಿದ್ದಾಗಲಿಂದ ಪ್ರತಿಪಠ್ಯಪುಸ್ತಕದಲ್ಲೂ ಅದನ್ನೇ ನಮಗೆ ಹೇಳಿಕೊಡಲಾಗುತ್ತದೆ. ಬೆಳೆಯುತ್ತಾ ಪ್ರತಿಯೊಂದು ಪಾಠ, ಕಾರ್ಯಕ್ರಮ, ಲೇಖನಗಳಲ್ಲೇ ಅದನ್ನೇ ತಲೆಗೆ ತುಂಬಿ, ಅದರ ಮೂಲಕ ಸೌಹಾರ್ದತೆಯ ಪಾಠಗಳನ್ನು ಕಲಿಸಲಾಗುತ್ತದೆ. ಆದರೆ ಇಂದಿಗೂ ಎಷ್ಟೋ ಜನರಿಗೆ ಅಸಮಾನತೆ ಮತ್ತು ವೈವಿಧ್ಯತೆ/ವಿಭಿನ್ನತೆಗಳ ನಡುವಿನ Read more…


ಸಮಾಜ ಮತ್ತು ದೇಶವೊಂದು ಮುಂದುವರೆಯಬೇಕಾದರೆ ಕೇವಲ ನಾಯಕ, ಸರ್ಕಾರಗಳು ಮಾತ್ರ ಆದರ್ಶರೀತಿಯಲ್ಲಿದ್ದರೆ ಸಾಲದು. ಅವು ಯಾರಿಗಾಗಿ ರಚಿಸಲ್ಪಟ್ಟಿವೆಯೋ ಆ ಪ್ರಜೆಗಳೂ ಅವರೂ ಆದರ್ಶಗುಣಗಳನ್ನು ಹೊಂದಿರಬೇಕು. ಆದರ್ಶ ನಾಯಕನಿಗೆ ಹೇಗೆ ಗುಣಲಕ್ಷಣಗಳಿವೆಯೋ, ಆದರ್ಶ ಪ್ರಜೆಗೂ ಹಾಗೆಯೇ ಕೆಲ ಗುಣಲಕ್ಷಣಗಳಿವೆ. ಮತ್ತೀ ಗುಣಲಕ್ಷಣಗಳು ಶತಮಾನಗಳ ಕಾಲದಿಂದ, ಹತ್ತಾರು ನಾಗರೀಕತೆಗಳು ಕಲಿತ ಪಾಠದ ಮೂಲಕ ವಿಕಸನಗೊಳ್ಳುತ್ತಾ ಗಟ್ಟಿಯಾಗಿ ರೂಪುಗೊಂಡಿವೆ. ಒಬ್ಬ Read more…


ಚುನಾವಣೆಗಳು ಹೊಸ್ತಿಲಲ್ಲಿವೆ. ಪ್ರತಿ ಚುನಾವಣೆ ಬಂದಾಗಲೂ ರಾಜಕೀಯ ಪಕ್ಷಗಳು ತಮ್ಮದೊಂದು ಪ್ರಣಾಳಿಕೆಯನ್ನು ಬಿಡುಗಡೆ ಮಾಡುವುದನ್ನ ನಾವು ನೋಡಿಯೇ ಇದ್ದೇವೆ. ಕಳೆದ ಶತಮಾನಕ್ಕೆ ಹೋಲಿಸಿದರೆ, ಈ ಶತಮಾನದ ಚುನಾವಣೆಗಳಲ್ಲಿ ಇದೊಂದು ಧನಾತ್ಮಕ ಬೆಳವಣಿಗೆ. ಮೊದಲು ಬರೀ ಆಶ್ವಾಸನೆಗಳು ಬಾಯಿಮಾತಿನಲ್ಲಿರುತ್ತಿದ್ದವು. ಪ್ರಜೆಗಳು ಬುದ್ಧಿವಂತರಾದಂತೆಲ್ಲಾ ನಿಧಾನಕ್ಕೆ ಈ ಆಶ್ವಾಸನೆಗಳು ಅಕ್ಷರರೂಪಕ್ಕಿಳಿದು, ಪ್ರಣಾಳಿಕೆಯ ರೂಪ ಪಡೆದುಕೊಂಡವು. ಆದರೆ ಚುನಾವಣೆಗೆ ಮುನ್ನ ಆಶ್ವಾಸನೆಗಳ Read more…