Thursday, 09 May, 2024

Tag: ಸರಸ್ವತಿ


ಭಾರತವೊಂದು ವೈವಿಧ್ಯತೆಯ ಸಾಗರ. “Unity in diversity”, “ಭಾರತವೊಂದು ದೇಶವಲ್ಲ-ಬದಲಿಗೆ ಒಂದುಉಪಖಂಡ” ಮುಂತಾದ ಸಾಲುಗಳನ್ನ ನಾವು ಕೇಳುತ್ತಲೇ ಇರುತ್ತೇವೆ. ಚಿಕ್ಕವರಿದ್ದಾಗಲಿಂದ ಪ್ರತಿಪಠ್ಯಪುಸ್ತಕದಲ್ಲೂ ಅದನ್ನೇ ನಮಗೆ ಹೇಳಿಕೊಡಲಾಗುತ್ತದೆ. ಬೆಳೆಯುತ್ತಾ ಪ್ರತಿಯೊಂದು ಪಾಠ, ಕಾರ್ಯಕ್ರಮ, ಲೇಖನಗಳಲ್ಲೇ ಅದನ್ನೇ ತಲೆಗೆ ತುಂಬಿ, ಅದರ ಮೂಲಕ ಸೌಹಾರ್ದತೆಯ ಪಾಠಗಳನ್ನು ಕಲಿಸಲಾಗುತ್ತದೆ. ಆದರೆ ಇಂದಿಗೂ ಎಷ್ಟೋ ಜನರಿಗೆ ಅಸಮಾನತೆ ಮತ್ತು ವೈವಿಧ್ಯತೆ/ವಿಭಿನ್ನತೆಗಳ ನಡುವಿನ Read more…


ಸಮಾಜ ಮತ್ತು ದೇಶವೊಂದು ಮುಂದುವರೆಯಬೇಕಾದರೆ ಕೇವಲ ನಾಯಕ, ಸರ್ಕಾರಗಳು ಮಾತ್ರ ಆದರ್ಶರೀತಿಯಲ್ಲಿದ್ದರೆ ಸಾಲದು. ಅವು ಯಾರಿಗಾಗಿ ರಚಿಸಲ್ಪಟ್ಟಿವೆಯೋ ಆ ಪ್ರಜೆಗಳೂ ಅವರೂ ಆದರ್ಶಗುಣಗಳನ್ನು ಹೊಂದಿರಬೇಕು. ಆದರ್ಶ ನಾಯಕನಿಗೆ ಹೇಗೆ ಗುಣಲಕ್ಷಣಗಳಿವೆಯೋ, ಆದರ್ಶ ಪ್ರಜೆಗೂ ಹಾಗೆಯೇ ಕೆಲ ಗುಣಲಕ್ಷಣಗಳಿವೆ. ಮತ್ತೀ ಗುಣಲಕ್ಷಣಗಳು ಶತಮಾನಗಳ ಕಾಲದಿಂದ, ಹತ್ತಾರು ನಾಗರೀಕತೆಗಳು ಕಲಿತ ಪಾಠದ ಮೂಲಕ ವಿಕಸನಗೊಳ್ಳುತ್ತಾ ಗಟ್ಟಿಯಾಗಿ ರೂಪುಗೊಂಡಿವೆ. ಒಬ್ಬ Read more…


ಚುನಾವಣೆಗಳು ಹೊಸ್ತಿಲಲ್ಲಿವೆ. ಪ್ರತಿ ಚುನಾವಣೆ ಬಂದಾಗಲೂ ರಾಜಕೀಯ ಪಕ್ಷಗಳು ತಮ್ಮದೊಂದು ಪ್ರಣಾಳಿಕೆಯನ್ನು ಬಿಡುಗಡೆ ಮಾಡುವುದನ್ನ ನಾವು ನೋಡಿಯೇ ಇದ್ದೇವೆ. ಕಳೆದ ಶತಮಾನಕ್ಕೆ ಹೋಲಿಸಿದರೆ, ಈ ಶತಮಾನದ ಚುನಾವಣೆಗಳಲ್ಲಿ ಇದೊಂದು ಧನಾತ್ಮಕ ಬೆಳವಣಿಗೆ. ಮೊದಲು ಬರೀ ಆಶ್ವಾಸನೆಗಳು ಬಾಯಿಮಾತಿನಲ್ಲಿರುತ್ತಿದ್ದವು. ಪ್ರಜೆಗಳು ಬುದ್ಧಿವಂತರಾದಂತೆಲ್ಲಾ ನಿಧಾನಕ್ಕೆ ಈ ಆಶ್ವಾಸನೆಗಳು ಅಕ್ಷರರೂಪಕ್ಕಿಳಿದು, ಪ್ರಣಾಳಿಕೆಯ ರೂಪ ಪಡೆದುಕೊಂಡವು. ಆದರೆ ಚುನಾವಣೆಗೆ ಮುನ್ನ ಆಶ್ವಾಸನೆಗಳ Read more…


ಅವ ರುಕ್ಮಿಣಿಗೂ ಕೃಷ್ಣನಾದ. ರಾಧೆಗೂ ಕೃಷ್ಣನಾದ. ರುಕ್ಮಿಣಿಯನ್ನು, ಅವಳ ಬಯಕೆಗಳನ್ನೂ, ರುಕ್ಮಿಣಿಯೊಂದಿಗಿನ ಕೃಷ್ಣನನ್ನು ಹೋಗೋ ಅರ್ಥೈಸಿಕೊಂಡುಬಿಡಬಹುದು. ಯಾಕೆಂದರೆ ನಾವೆಲ್ಲರೂ ರುಕ್ಮಿಣಿಯ ಕೃಷ್ಣರೇ. ಆದರೆ ರಾಧಾಕೃಷ್ಣನನ್ನು ಅರ್ಥೈಸಿಕೊಳ್ಳುವಾಗ ಹೆಚ್ಚಿನ ಹಿಡಿತಬೇಕು, ಜಗತ್ತು ಅರ್ಥವಾಗಬೇಕು, ಸಂಬಂಧಗಳು ಮನಸ್ಸನ್ನು ತಾಕಬೇಕು. ಇಲ್ಲವಾದಲ್ಲಿ ಕೈಲಾಗದತನವನ್ನೋ, ಲಂಪಟತನವನ್ನೋ ಸಮರ್ಥಿಸಿಕೊಂಡಂತಾಗುತ್ತದೆ.   ಕೃಷ್ಣ ಎಂದರೆ ಏನೋ ಸೆಳೆತ, ಸಂಭ್ರಮ, ಗದ್ದಲ, ಸಂತೋಷ, ಆತ್ಮೀಯತೆ, ನಮ್ಮವನೆಂಬ Read more…


ಸಾವನ್ನು ಎದುರಿಸುವುದು ಸುಲಭವಲ್ಲ. ನಮಗೆ ಸಾವನ್ನು ಎದುರಿಸುವುದು ಎಂದಕ್ಷಣ ಸೈನಿಕನ ನೆನಪಾಗುತ್ತದೆ. ಸೈನ್ಯಕ್ಕೆ ಸೇರುವವರೆಲ್ಲರೂ ಯುದ್ಧಕ್ಕೆ ಹೋಗದಿರಬಹುದು, ಯುದ್ಧಕ್ಕೆ ಹೋದವರೆಲ್ಲರೂ ಸಾಯದಿರಬಹುದು. ಆದರೆ ಸೈನ್ಯದಲ್ಲಿ ಇದ್ದಮೇಲೆ ಸಾವು ಎನ್ನುವುದು ಅನೂಹ್ಯವೇ. ಯಾವತ್ತು ಎಲ್ಲಿಂದ ಹೇಗೆ ಬರಬಹುದೆಂಬುದನ್ನು ಯಾರು ಹೇಳಲು ಸಾಧ್ಯ ಹೇಳಿ. ಯುದ್ಧಕಾಲದಲ್ಲಿ ಮಾತ್ರವಲ್ಲ, ಪ್ರವಾಹ, ವಿಕೋಪ, ಧಂಗೆ ಅಲ್ಲದೇ ಶಾಂತಿಕಾಲದಲ್ಲೂ ಸೈನ್ಯದ ಬಳಕೆಯಾಗುವುದರಿಂದ, ಅವೂ Read more…


ಸೈನ್ಯ ಎಂಬುದೊಂದು ದೇಶದ ಹೆಮ್ಮೆ. ನಾವಿರುವ ಜಗತ್ತು ದೇಶವೊಂದರ ಶಕ್ತಿಯನ್ನು ಅದರ ಸೈನ್ಯದ ಗಾತ್ರ, ಶಸ್ತ್ರಗಳು, ಸೈನ್ಯದ ಶಿಸ್ತು, ಯುದ್ಧಗಳಲ್ಲಿ ಅದು ತೋರಿದ ಚಾಕಚಕ್ಯತೆ ಅಥವಾ ಸಾಹಸದ ಮೇಲೆ ಅಳೆಯುತ್ತದೆ. ಭಾರತೀಯ ಸೈನ್ಯ ಜಗತ್ತಿನ ಅತೀದೊಡ್ಡ ಸ್ವಯಂಪ್ರೇರಿತ ಸೈನ್ಯ. ಅಂದರೆ ದೇಶದಲ್ಲಿ ಯಾವ ರೀತಿಯ ಕಡ್ಡಾಯ ಸೇನಾಸೇವೆಯ ಸಾಂವಿಧಾನಿಕ ಅಗತ್ಯತೆ ಇಲ್ಲದೆಯೂ ಸಹ ತಾವಾಗಿಯೇ ಸ್ವ-ಇಚ್ಚೆಯಿಂದ Read more…


ನಮ್ಮಲ್ಲಿ ಹೆಚ್ಚಿನವರು ಕಾರ್ಪೊರೇಟ್ ಅಥವಾ ಖಾಸಗೀ ಕಂಪನಿಗಳ ಹೆಸರು ಕೇಳಿದ ಕೂಡಲೇ ಅದೇನೋ ಹಾವು ತುಳಿದವರಂತೆ ಆಡುವುದುಂಟು. ಕಾರ್ಪೊರೇಟುಗಳೆಂದರೆ ಬಡವರ ರಕ್ತಹೀರುವವರು, ತಮ್ಮ ಲಾಭವನ್ನಷ್ಟೇ ನೋಡಿಕೊಳ್ಳುವವರು, ಅಬಲರನ್ನು ತುಳಿಯುವವರು, ಕಾನೂನನ್ನು ತಮ್ಮ ಜೇಬಿನಲ್ಲಿಟ್ಟುಕೊಂಡು ಸರ್ಕಾರವನ್ನು ತಮ್ಮದಾಗಿಸಿಕೊಂಡು ತಮಗೆ ಬೇಕಾದದ್ದನ್ನೆಲ್ಲಾ ಮಾಡಿಕೊಳ್ಳುವವರು ಎಂಬ ನಂಬಿಕೆ ಇರುವವರೇ ಹೆಚ್ಚು. ಇದಕ್ಕೆ ಕಾರಣಗಳೂ ಇಲ್ಲದಿಲ್ಲ. ಭೋಪಾಲ್’ನಲ್ಲಿ ಅನಿಲ ಸೋರಿಕೆ ಮಾಡಿ Read more…


ನಿಮಗೆ ಯಾರಾದರೂ ಜಗತ್ತಿನ ಅತ್ಯಂತ ಲಾಭದಾಯಕ ಉದ್ಯಮ ಯಾವುದು ಎಂದರೆ ನಿಮ್ಮ ಉತ್ತರ ಏನಿರಬಹುದು? ಬಿಡಿ, ಜಗತ್ತಿನ ಅತ್ಯಂತ ಲಾಭದಾಯಕ ಕಂಪನಿ ಯಾವುದು ಎಂದರೆ ನಿಮ್ಮ ಉತ್ತರ ಏನಿರಬಹುದು? ಇಲ್ಲೊಂದು ಕಂಪನಿಯಿದೆ ನೋಡಿ. ತನ್ನ 60ವರ್ಷದ ಇತಿಹಾಸದಲ್ಲಿ ಪ್ರತೀವರ್ಷವೂ ಸರಾಸರಿ 20%ನಷ್ಟು ಬೆಳವಣಿಗೆ ಆಗುತ್ತಿದೆ, PBT – Profit Before Taxes ಲಾಭ ಕಳೆದ ಐವತ್ತು Read more…


ಮಾತು ಬೆಳ್ಳಿ, ಮೌನ ಬಂಗಾರವೆಂಬ ನಾಣ್ಣುಡಿಯನ್ನು ನೀವು ಕೇಳಿರಬಹುದು. ಯಾವಾಗ ಎಲ್ಲಿ ಏನನ್ನು ಎಷ್ಟು ಮಾತನಾಡಬೇಕು ಎಂದು ತಿಳಿದಿರಬೇಕಾದದ್ದು ಅತೀ ಮುಖ್ಯ. ಆಡಿದ ಮಾತು ಕಾಳ್ಗಿಚ್ಚಿನಂತೆ ಹರಡುವ ಈ ದಿನಗಳಲ್ಲಂತೂ ಇದು ಇನ್ನೂ ಹೆಚ್ಚು ಮುಖ್ಯ. ಸುಳ್ಳನ್ನು, ತಮಗೆ ಬೇಕಾದ ಸತ್ಯಗಳನ್ನೂ, ಅರೆಬೆಂದ ಸತ್ಯಗಳನ್ನೂ ಬೇಕಾಬಿಟ್ಟಿ ಹರಡುವ ಜನರ ಸಂಖ್ಯೆ ಇತ್ತೀಚೆಗೆ ತೀರಾ ಹೆಚ್ಚಾಗಿದೆ. ಇದರ Read more…


ಮಾನವನ ಆಲೋಚನೆ, ಕ್ರಿಯೆ, ಜಗತ್ತಿನ ಗ್ರಹಿಕೆ ಎಲ್ಲವೂ ಸೀಮಿತವೆಂದು ನಮಗೆ ಗೊತ್ತು. ಈ ಜಗತ್ತನ್ನು ನಮ್ಮ ಸೀಮಿತಗ್ರಹಿಕೆಯೊಳಗೆ ಕಟ್ಟಿಡುವುದು ಅಸಾಧ್ಯ. ಬಿಗ್ ಬ್ಯಾಂಗ್ ಎಂದಾಗ ನಮ್ಮ ಮನಸ್ಸಿನಲ್ಲಿ ಮೂಡುವ ಆ ಸ್ಪೋಟ ಕೂಡಾ ನಾವು ನೋಡಿರಬಹುದಾದ ಅತೀ ದೊಡ್ಡ ಸ್ಪೋಟದ ಎರಡುಮೂರು ಪಟ್ಟಷ್ಟೇ ಆಗಿರುತ್ತದೆ. ಅಂಕೆ ಸಂಖ್ಯೆಗಳನ್ನೂ ಕೂಡಾ ನಾವು ಊಹಿಸಿಕೊಳ್ಳುವ ರೀತಿ ತೀರಾ ಮೂಲಾವಸ್ಥೆಯಲ್ಲಿ. Read more…