Saturday, 20 April, 2024

Tag: ಜಾಹೀರಾತು


ಹದಿನೆಂಟನೇ ಶತಮಾನಕ್ಕೂ ಮೊದಲು ನಮಗೆ ಬದುಕುವ ರೀತಿಯನ್ನು ಕಲಿಯಲು ಶಾಲೆಗಳ ಅಗತ್ಯವೇ ಇರಲಿಲ್ಲ. ಜೀವನವೇ ಪಾಠಶಾಲೆಯಾಗಿತ್ತು. ಜ್ಞಾನಾರ್ಜನೆಗಾಗಿ ಗುರುಕುಲಗಳಿದ್ದವು. ಸಾಮಾನ್ಯಬದುಕನ್ನು ಬಿಟ್ಟು ಹೆಚ್ಚಿನ ಜ್ಞಾನಾಸಕ್ತಿಯಿದ್ದವರು, ವ್ಯಾಕರಣ ಅಥವಾ ಸಾಹಿತ್ಯಾಸಕ್ತರು, ತತ್ವಜ್ಞಾನದ ಹಿಂದೆಬಿದ್ದವರು ಮತ್ತು ಸ್ಥಿತಿವಂತರು ಗುರುಕುಲಗಳನ್ನು ಆಶ್ರಯಿಸುತ್ತಿದ್ದರು.  ಬ್ರಿಟೀಷರಿಗೆ ಭಾರತದ ಈ ಮಜಲನ್ನು ಅರ್ಥೈಸಿಕೊಳ್ಳಲು ಸಾಧ್ಯವೇ ಇರಲಿಲ್ಲ. ಚರ್ಚಿನಿಂದ ಕಲಿತದ್ದು ಮಾತ್ರವೇ ಜ್ಞಾನ ಅಥವಾ ಕಲಿಕೆ Read more…