ಯುದ್ಧಕಾಲದಲ್ಲಿ ಪ್ರದರ್ಶಿಸಿದ ಅಪ್ರತಿಮ ಸಾಹಸ, ಶೌರ್ಯ ಮತ್ತು ತ್ಯಾಗಕ್ಕಾಗಿ, ಭಾರತೀಯ ಸೈನ್ಯ ತನ್ನ ಸೈನಿಕರಿಗೆ ನೀಡುವ ದೇಶದ ಅತ್ಯುನ್ನತ ಯುದ್ಧಕಾಲದ ಶೌರ್ಯ ಪ್ರಶಸ್ತಿಯಾದ “ಪರಮ ವೀರ ಚಕ್ರ”ಕ್ಕೆ ಸ್ಪೂರ್ತಿ ಹಿಂದೂ ಮಹರ್ಷಿ ದಧೀಚಿ. 1.375 ಇಂಚಿನ ವ್ಯಾಸದ ಈ ಶೌರ್ಯಭೂಷಣದ ಮೇಲೆ ರಾಷ್ಟ್ರೀಯಲಾಂಛನದ ಸುತ್ತ ಇರುವ ಕಾಣುವ ನಾಲ್ಕು ಚಿಹ್ನೆಗಳು ಬೇರೇನೂ ಅಲ್ಲ, ದೇವರಾಜ ಇಂದ್ರನ Read more…
Tag: 1971 war

ಭಾರತೀಯ ಸೇನೆ ಮತ್ತದರ ಎಲ್ಲಾ ಘಟಕಗಳಿಗೆ ನಾವು ಅದೆಷ್ಟು ಚಿರಋಣಿಯಾಗಿದ್ದರೂ ಸಾಲದು. ನಮ್ಮ ಬದುಕನ್ನು ಮತ್ತು ಕನಸನ್ನು ಉಳಿಸುವ ಸೈನ್ಯ ಮತ್ತು ಸೈನಿಕರು ಕೂಡಾ ತಮ್ಮ ಕೊಡುಗೆಗೆ ಮಾನ್ಯತೆ ಮತ್ತು ಶಹಬ್ಬಾಸಿಯನ್ನು ಬಯಸುತ್ತಾರೆ. ತಮ್ಮ ಹೆಸರು ಉಳಿಯಬೇಕು, ಮುಂದಿನ ಪೀಳಿಗೆಯೂ ನಮ್ಮ ಬಗ್ಗೆ ತಿಳಿಯಬೇಕು ಎಂದು ಆಸೆಪಡುತ್ತಾರೆ. ಸೇನಾ ಮುಖ್ಯಸ್ಥರು ಭಾಷಣಗಳಲ್ಲಿ ತಮ್ಮ ಹೆಸರನ್ನು ಉಲ್ಲೇಖಿಸಿದಾಗ Read more…