Saturday, 27 April, 2024

Tag: Audio


ಎಸ್ಪಿಬಿಯವರಿಗೆ ನುಡಿನಮನ ಸಲ್ಲಿಸಿದ ನನ್ನ ಲೇಖನಕ್ಕೆ ಮೈಸೂರಿನ ಶ್ರೀ ಪಾಂಡುರಂಗ ವಿಠಲರು ಚಂದದ ಧ್ವನಿರೂಪಕೊಟ್ಟಿದ್ದಾರೆ. ಮೂಲಬರಹ ಇಲ್ಲಿದೆ: “ಕಲ್ಲಾದರೆ ನಾನು…..ಆಕಾಶದೀಪವು ನೀನು” ಎಂದೂಮಾಸದ ಎಸ್ಪಿಬಿಯವರ ಧ್ವನಿಗೊಂದು ಧ್ವನಿನಮನ.


ಕೆಲವೊಮ್ಮೆ ನಮ್ಮ ಪ್ರಯತ್ನಗಳು, ರೆಕ್ಕೆಪುಕ್ಕ ಕಟ್ಟಿಕೊಂಡು ಬೇರೆಯದೇ ರೂಪದಲ್ಲಿ ಆಕಾಶದೆತ್ತರಕ್ಕೆ ಹಾರುವುದನ್ನು ಕಂಡಾಗ ಖುಷಿಯಾಗುವುದುಂಟು. ನನ್ನ ಬರಹವೊಂದಕ್ಕೆ ಮೈಸೂರಿನ ಶ್ರೀ ಪಾಂಡುರಂಗ ವಿಠಲರು ಚಂದದ ಧ್ವನಿರೂಪಕೊಟ್ಟು ತಮ್ಮ ಸಮುದಾಯ ರೇಡಿಯೋದಲ್ಲಿ ಪ್ರಸಾರ ಮಾಡಿದ್ದಾರೆ. ಅದರದ್ದೊಂದು ಪ್ರತಿಯನ್ನು ಕಳಿಸಿಯೂ ಕೊಟ್ಟಿದ್ದಾರೆ. ಮೂಲಬರಹ ಇಲ್ಲಿದೆ: ದಾಸರು, ಅವರ ಪದಗಳು ಹಾಗೂ ಟೇಪ್ ರೆಕಾರ್ಡರಿನ ತಾಪತ್ರಯಗಳು! ಅವರ ಪ್ರಯತ್ನಕ್ಕೆ ಧನ್ಯವಾದ Read more…