Thursday, 25 April, 2024

Tag: CAB


ಹಿಂದಿನ ಅಂಕಣಗಳಲ್ಲಿ ಸಿಎಎ ಮತ್ತು ಎನ್‌ಆರ್‌ಸಿ ಬಗ್ಗೆ ತಿಳಿದಾಗಿದೆ. ಇವೆರಡರ ಬಗ್ಗೆ ದೇಶವ್ಯಾಪಿ ಚರ್ಚೆಗಳಾಗಿವೆ, ಪರ-ವಿರೋಧದ ರ್ಯಾಲಿಗಳೂ ನಡೆದಿವೆ. ಕೆಲವೆಡೆ ಗಲಭೆಗಳೂ ಆಗಿವೆ. ಯಥಾಪ್ರಕಾರ ಹೆಚ್ಚಿನ ಎಲ್ಲಾ ಗಲಭೆಗಳೂ ವಿಷಯಗಳನ್ನು ಅರ್ಧಂಬರ್ಧ ತಿಳಿದವರಿಂದಲೀ ನಡೆದಿರೋದು. “ಪೌರತ್ವ ಕಾಯ್ದೆ ಹೊರಗಿನಿಂದ ಬಂದವರಿಗೆ ಪೌರತ್ವ ಕೊಡುತ್ತದೆಯೇ ಹೊರತು ಭಾರತದಲ್ಲಿ ಇರುವ ಯಾರಿಗೂ ಇದರಿಂದ ನಷ್ಟವಿಲ್ಲ” ಎಂಬಮಾತು ಎಲ್ಲರಿಗೂ ತಿಳಿದಿರುವುದೇ Read more…


  ಭಾರತ ಒಂದು ಬಹಳ ಬ್ಯುಸಿ ದೇಶ. ಇಲ್ಲಿನ ಜನಸಂಖ್ಯೆ 125 ಕೋಟಿ. ಇಲ್ಲಿನ ತೊಂದರೆಗಳೂ 125 ಕೋಟಿ. ಇಲ್ಲಿ ದಿನಕ್ಕಾಗುವ ಚರ್ಚೆಗಳೂ 125 ಕೋಟಿ. ನಮ್ಮ ಜನಕ್ಕೆ ದಿನಕ್ಕೊಂದುಹೊತ್ತು ಊಟ ತಪ್ಪಿದರೂ, ಚರ್ಚೆಗೆ ವಿಷಯಗಳು ತಪ್ಪಲ್ಲ. ಅದಕ್ಕೆ ಸರಿಯಾಗಿ ನಮ್ಮ ನೂರೆಂಟು ಸುದ್ಧಿಚಾನಲ್ಲುಗಳು ದಿನವಿಡೀ ಕೆಲಸಮಾಡುತ್ತಾ, ಜನರ ಚರ್ಚೆಯೆಂಬ ಬೆಂಕಿಗೆ ತುಪ್ಪ ಸುರಿಯುತ್ತಲೇ ಇರುತ್ತಾರೆ. Read more…