ರೈತರ ಪ್ರತಿಭಟನೆಗಳು ನಾಲ್ಕುತಿಂಗಳು ಮುಗಿಸಿ ಐದನೇ ತಿಂಗಳಿನೆಡೆಗೆ ಧಾವಿಸುತ್ತಿವೆ. ಮಾಧ್ಯಮದವರು ಯಥಾಪ್ರಕಾರ ಜಗತ್ತಿನ ಸರ್ವವಿದ್ಯಮಾನಗಳಿಗೆ ಬಳಸುವ ಬೆಲ್-ಕರ್ವ್ ಸುದ್ದಿಸಂಗ್ರಹಣಾ ವಿಧಾನ ಬಳಸಿ ಮೊದಮೊದಲಿಗೆ ಈ ಸುದ್ಧಿಯನ್ನು ತೀರಾ ನಿರ್ಲಕ್ಷಿಸಿ, ನಂತರದ ದಿನಗಳಲ್ಲಿ ನಿಧಾನಕ್ಕೆ ಹೆಚ್ಚೆಚ್ಚು ಕವರೇಜ್ ಕೊಟ್ಟು, ಒಂದು ಕಾಲದಲ್ಲಂತೂ ಭಾರತದಲ್ಲಿ ಸಧ್ಯಕ್ಕೆ ರೈತಪ್ರತಿಭಟನೆಯನ್ನು ಬಿಟ್ಟು ಬೇರೇನೂ ನಡೆಯುತ್ತಲೇ ಇಲ್ಲ ಎಂಬ ತಾರಕಕ್ಕೆ ತಲುಪಿ, ತಮ್ಮ Read more…
Tag: government
ಕಳೆದ ವಾರ ರಸ್ತೆಗಳಲ್ಲಿ ಭಯೋತ್ಪಾದಕರಂತೆ ವರ್ತಿಸುವ ಚಾಲಕರ ಬಗ್ಗೆ ಮಾತನಾಡಿದ್ದೆ. ಇದರ ಬಗ್ಗೆ ಇನ್ನೂ ಬರೆಯುತ್ತಲೇ ಹೋಗಬಹುದು. ನಮ್ಮ ಚಾಲಕರು ಬರೇ ವಾಹನ ಓಡಿಸುವಾಗ ಮಾತ್ರವಲ್ಲ, ಸಿಗ್ನಲ್ಲುಗಳಲ್ಲಿ ಕಾಯುವಾಗಲೂ ತೀರಾ ಅಪ್ರಬುದ್ದತೆ ಮತ್ತು ಅಸಹನೆಯಿಂದ ತೋರುತ್ತಾರೆ. ರೈಲ್ವೇ ಗೇಟುಗಳಲ್ಲಿ ನಿಂತಾಗ ತಮ್ಮ ಕಡೆಯ ಎಡಬದಿಯಲ್ಲಿ ನಿಂತು ಬಲಬದಿಯನ್ನು ಎದುರಿನಿಂದ ಬರುವವರಿಗೆ ಬಿಡಬೇಕು ಎಂಬುದನ್ನೂ ಮರೆತು, ಇಡೀ Read more…